kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

13ನೇ ಅಧ್ಯಾಯ

,
ವಚನ   13

ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.

Go to Home Page