ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.