ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”