kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

14ನೇ ಅಧ್ಯಾಯ

,
ವಚನ   15

ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.

Go to Home Page