ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”