ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”
Go to Home Page