kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

15ನೇ ಅಧ್ಯಾಯ

,
ವಚನ   9

ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”

Go to Home Page