ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.