ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”