ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.