‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”