ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”