ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆರೆಮೀಯ
,
23ನೇ ಅಧ್ಯಾಯ
,
ವಚನ 19
ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.
Go to Home Page