ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.