ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”