kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

26ನೇ ಅಧ್ಯಾಯ

,
ವಚನ   9

“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.

Go to Home Page