ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.
Go to Home Page