ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.
Go to Home Page