ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.