“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.
Go to Home Page