ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”