ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”