kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

28ನೇ ಅಧ್ಯಾಯ

,
ವಚನ   14

ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”

Go to Home Page