‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.