kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

29ನೇ ಅಧ್ಯಾಯ

,
ವಚನ   22

ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.

Go to Home Page