(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.