“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.
Go to Home Page