ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.