ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.