ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.