ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ