ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”