kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

33ನೇ ಅಧ್ಯಾಯ

,
ವಚನ   15

ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

Go to Home Page