ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.