ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.