ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.