kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

35ನೇ ಅಧ್ಯಾಯ

,
ವಚನ   14

‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

Go to Home Page