ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.