ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.