ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.