kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

38ನೇ ಅಧ್ಯಾಯ

,
ವಚನ   14

ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.

Go to Home Page