ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.