ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.