Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

40ನೇ ಅಧ್ಯಾಯ

,
വാക്യം   5

ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.

Go to Home Page