“ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ.