kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

42ನೇ ಅಧ್ಯಾಯ

,
ವಚನ   3

ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.

Go to Home Page