ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.