ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.