kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

42ನೇ ಅಧ್ಯಾಯ

,
ವಚನ   17

ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”

Go to Home Page