ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”